Warning: Constant WP_USE_THEMES already defined in /home/u556585232/domains/karnatakarakshanavedike.in/public_html/index.php on line 1 ಅನುಮತಿ ಇಲ್ಲದೇ ಮರಗಳ ಮಾರಣಹೋಮ – Karnataka Rakshana VedikeSkip to content
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲಿ ಮರಗಳ ಮಾರಣಹೋಮ ನಡೆದಿತ್ತು. ಇದರ ವಿರುದ್ಧ . ಮರಗಳನ್ನು ಕಡಿದವರ ವಿರುದ್ಧ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಕ್ರಮಕ್ಕೆ ಬಿಗಿಪಟ್ಟು ಹಿಡಿದಿದ್ದಾರೆ. ಅರಣ್ಯ ಇಲಾಖೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ