Warning: Constant WP_USE_THEMES already defined in /home/u556585232/domains/karnatakarakshanavedike.in/public_html/index.php on line 1
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರೊಫೆಸರ್ ಎಂ ಡಿ ನಂಜುಂಡಸ್ವಾಮಿ ರವರ 90ನೇ ವರ್ಷದ ಜನ್ಮ ದಿನಾಚರಣೆಯ ಸ್ಮರಣೆ – Karnataka Rakshana Vedike

ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರೊಫೆಸರ್ ಎಂ ಡಿ ನಂಜುಂಡಸ್ವಾಮಿ ರವರ 90ನೇ ವರ್ಷದ ಜನ್ಮ ದಿನಾಚರಣೆಯ ಸ್ಮರಣೆ

ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಇಂದು ಬಳ್ಳಾರಿ ರಸ್ತೆಯಲ್ಲಿರುವ ರೈತ ನಾಯಕರು ರೈತರ ಬೆನ್ನೆಲುಬು ಆದ ಪ್ರೊಫೆಸರ್ ನಂಜುಂಡಸ್ವಾಮಿಯವರ 90ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಇಂದು ಆಚರಿಸಲಾಯಿತು ಇದೇ ವೇಳೆ ಕನ್ನಡ ಚಳುವಳಿ ನಾಯಕರಾದ ವಾಟಾಳ್ ನಾಗರಾಜ್ ಅವರು ಕರವೇ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ್ರು ಹಾಗೂ ಹಿರಿಯ ಹೋರಾಟಗಾರ ಪಾಲನೇತ್ರ ರವರು ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳು ಭಾಗವಹಿಸಿದೆವು

Follow with us